![og:image](https://blogger.googleusercontent.com/img/b/R29vZ2xl/AVvXsEi3OgUeldntas5K2Lv523R7vMVMBfPsI3dOkTcagyLC_PPfgD3A1607EZOVElyRDS0rLCgLpWnbWG9z2YniN1fxmhIaGTrx36LPBzozQxrm7THFPYUJw5kRHDlsFHwon-Q9mHc-4fsuIDUH/s1600-rw/Revenge+Politics.jpg)
ಮುಂದಿನ ಮುಖ್ಯ ಮಂತ್ರಿ ತಾನೇ ಎಂದು ಹೇಳಿಕೊಂಡಿರುವ ಯಡಿಯೂರಪ್ಪ ಸೇರಿದಂತೆ, ಶೋಭಾ ಕರಂದ್ಲಾಜೆ, ಆರ್ ಅಶೋಕ್, ಸಿಟಿ ರವಿ ಮತ್ತು ಒಟ್ಟು ೧೭ ಮಂದಿ ಮೇಲೆ ಇರುವ ಹಳೆಯ ದೂರುಗಳನ್ನು ಮರು ತನಿಖೆಗೆ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಒಂದು ವೇಳೆ ಇದು ನಿಜವಾದರೆ, ರಾಜ್ಯ ಸರ್ಕಾರ ಇವರೆಲ್ಲರ ಮೇಲೆ ಕೇಸ್ ಇದ್ದರೂ, ಇಷ್ಟುದಿನ ಸುಮ್ಮನಿದ್ದಿದ್ದು ಯಾಕೆ ಎಂದು ಜನರಿಗೆ ತಿಳಿಸಬೇಕಾಗಿದೆ.
Tags:
Karnataka