"ರಿವೆಂಜ್ ಪಾಲಿಟಿಕ್ಸ್" - ಯೆಡ್ಡಿ ಮತ್ತು ಬಿಜೆಪೆ ಮೇಲೆ ಸಿಧ್ಧು ಎ.ಸಿ.ಬಿ ಅಸ್ತ್ರ ??
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |

ಮುಂದಿನ ಮುಖ್ಯ ಮಂತ್ರಿ ತಾನೇ ಎಂದು ಹೇಳಿಕೊಂಡಿರುವ ಯಡಿಯೂರಪ್ಪ ಸೇರಿದಂತೆ, ಶೋಭಾ ಕರಂದ್ಲಾಜೆ, ಆರ್ ಅಶೋಕ್, ಸಿಟಿ ರವಿ ಮತ್ತು ಒಟ್ಟು ೧೭ ಮಂದಿ ಮೇಲೆ ಇರುವ ಹಳೆಯ ದೂರುಗಳನ್ನು ಮರು ತನಿಖೆಗೆ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಒಂದು ವೇಳೆ ಇದು ನಿಜವಾದರೆ, ರಾಜ್ಯ ಸರ್ಕಾರ ಇವರೆಲ್ಲರ ಮೇಲೆ ಕೇಸ್ ಇದ್ದರೂ, ಇಷ್ಟುದಿನ ಸುಮ್ಮನಿದ್ದಿದ್ದು ಯಾಕೆ ಎಂದು ಜನರಿಗೆ ತಿಳಿಸಬೇಕಾಗಿದೆ.
ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ. |