ಬಂದ್ ನೆಪದಲ್ಲಿ ಮಹಿಳೆ ಮೇಲೆ ಹಲ್ಲೆ - ಕಾಂಗ್ರೆಸ್ಸ್ ಕಾರ್ಯಕರ್ತರ ಅಮಾನವೀಯ ಕೃತ್ಯ

og:image
ಉಡುಪಿ: ಇಂದು ಕರ್ನಾಟಕದ ಆಡಳಿತ ಪಕ್ಷ ಕರೆನೀಡಿದ್ದ "ಭಾರತ ಬಂದ್" ವೇಳೆ ಅಮಾನವೀಯ ಕ್ಯತ್ಯ ನಡೆದಿದ್ದು, ದೇಶದ ಪ್ರಜ್ಞಾವಂತ ನಾಗರಿಕರೆಲ್ಲಾ ತಲೆತಗ್ಗಿಸುವಂತೆ ಮಾಡಿದೆ.

ಕುಂದಾಪುರ ಮೂಲದ ಚೈತ್ರ ಅನ್ನುವವರು ಇಂದು ಫೇಸ್ ಬುಕ್ ನಲ್ಲಿ ಮಾಡಿರುವ ಪೋಸ್ಟ್ ಪ್ರಕಾರ, ಭಾರತ ಬಂದ್-ಗೆ ಎಲ್ಲಾ ಕಡೆ ಮಿಶ್ರ ಪ್ರತಿಕ್ರಿಯೆ ದೊರಕ್ಕಿದ್ದರೂ, ತನ್ನ ಮಾನಕಾಪಡಲು ಉಡುಪಿಯಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರು  ನಾಗರಿಕರನ್ನು ಬಲವಂತವಾಗಿ ಬಂದ್ ಆಚರಿಸಲು ಆದೇಶಿಸಿತ್ತು. ಆದರೆ ಇದಕ್ಕೆ ವಿರೋಧಿಸಿದ ಕುಂದಾಪುರದ ಚೈತ್ರ ಎಂಬವರ ಮೇಲೆ ಕೈಮಾಡಿದ ಕಾಂಗ್ರೆಸ್ಸ್ ಕಾರ್ಯಕರ್ತರು, ಬಲವಂತವಾಗಿ ಅಂಗಡಿ ಬಂದ್ ಮಾಡಲು ಪ್ರಯತ್ನ ಮಾಡಿದ್ದಾರೆ ಅಲ್ಲದೇ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ.

ಇದರಿಂದ ರೊಚ್ಚಿಗೆದ್ದ ಚೈತ್ರಾ ರವರು, ಈ ಕಾರ್ಯವನ್ನು ವೀಡಿಯೋ ಮಾಡಿದ್ದು, ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದಾರೆ.



ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.
English Summary: । NeraNews.com is a leading Kannada daily news websites, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.
Previous Post Next Post