ಮಂಡ್ಯದಲ್ಲಿ ಸುಮಲತಾಗೆ ಜಯ ಖಂಡಿತ ಅನ್ನುತ್ತಿದೆ ಈ ಎಕ್ಷಿಟ್ ಪೋಲ್ ಸಮೀಕ್ಷೆ

og:image

ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಜಯಭೇರಿ ಗಳಿಸುವುದು ಖಚಿತ ಎಂದು ಇಂಡಿಯಾ ಟುಡೇ ನಡೆಸಿರುವ ಎಕ್ಷಿಟ್ ಪೋಲ್ ಸಮೀಕ್ಷೆ ತಿಳಿಸಿದೆ.
ಮಂಡ್ಯದಲ್ಲಿ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ  ಪುತ್ರ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾದಗಿನಿಂದ ಜೆಡಿಸ್ ನಲ್ಲಿ ತಳಮಳ ಉಂಟಾಗಿದ್ದು, ಅದೇ ಸಮಯಕ್ಕೆ ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಸುಮಲತಾರಿಗೆ ಬೆಜೆಪಿ ಬಹಿರಂಗವಾಗಿ ಬೆಂಬಲ ನೀಡಿದ್ದು, ರಾಕಿಂಗ್ ಸ್ಟಾರ್ ಯಶ್ ಮತ್ತು ದರ್ಶನ್ ಸುಮಲತಾ ಪರವಾಗಿ ಮತಯಾಚನೆಮಾಡಿದ್ದರು.

ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.
English Summary: । NeraNews.com is a leading Kannada daily news websites, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.
Previous Post Next Post