ಸಿಎಂ ಬಿ ಎಸ್ ಯಡಿಯೂರಪ್ಪರಿಗೆ ಕೊರೊನಾ ಕಾಟ ಆಸ್ಪತ್ರೆಗೆ ದಾಖಲು

og:image

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆಗಿರುವ ವರದಿ ಬಂದಿದೆ. ತಮ್ಮ ಟ್ವಿಟ್ಟರ್ ಮೂಲಕ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಬರೆದುಕೊಂಡಿರುವ ಮುಖ್ಯಮಂತ್ರಿಯವರು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. 
ನೇರ ನ್ಯೂಸ್ ಮುಖಾಂತರ ಇಂತಹ ಹಲವಾರು ಸುದ್ಧಿಗಳು ಪ್ರತಿದಿನ ಪೋಸ್ಟ್ ಮಾಡಲಾಗುತ್ತಿದ್ದು, ಇದನ್ನು ನೀವು ಪಡೆಯಲು ನಮ್ಮ ಫೇಸ್ ಬುಕ್ ಪೇಜ್ ಈ ಕೂಡಲೇ ಲೈಕ್ ಮಾಡಿ. 

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದಿರುವ ಯಡಿಯೂರಪ್ಪರವರು, "ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ." ಎಂದು ಟ್ವೀಟ್ ಮಾಡಿದ್ದಾರೆ.

ನೇರ ನ್ಯೂಸ್ - ಯಡಿಯೂರಪ್ಪನವರು ಬೇಗನೆ ಕೊರೊನಾ ಸೋಂಕಿನಿಂದ ಮುಕ್ತರಾಗಲಿ ಎಂದು ಹಾರೈಸುತ್ತದೆ.
'ನೇರ ನ್ಯೂಸ್' ನಿಮಗೆ ಆಪ್ತವೇ? ನಮ್ಮ ಸುದ್ಧಿಗಳು ಎಲ್ಲರಿಗೂ  ತಲುಪಬೇಕೆಂದು ಬಯಸುವಿರಾ? ಹಾಗಾದರೇ ಈಗಲೇ ಇಲ್ಲಿರುವ ಶೇರ್ ಬಟನ್ ಕ್ಲಿಕ್ ಮಾಡಿ ನಮಗೆ ಪ್ರೋತ್ಸಾಹಿಸಿ.  

ಇದನ್ನೂ ಓದಿ :


English Summary: B.S. Yediyurappa Corona positive, Karnataka cm, corona latest, BJp karnataka bjp। NeraNews.com is a leading daily news website, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.
Previous Post Next Post