ಮಂಡ್ಯದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದೆ ಸುಮಲತಾ ಅಂಬರೀಶ್ ಹಲವಾರು ಜನಪಯೋಗಿ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
2019-20ನೇ ಸಾಲಿನ ಸಂಸದರ ಅನುದಾನ ಯೋಜನೆಯಡಿ ರೂ. 9,63,000/- ವೆಚ್ಚದಲ್ಲಿ ಮಂಡ್ಯ ಜಿಲ್ಲೆಯ 10 ಜನ ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.
ನಂತರ ಮಾತನಾಡಿದ ಸುಮಲತಾ ಅಂಬರೀಶ, ಅವರೆಲ್ಲರ ಬದುಕು ಮತ್ತಷ್ಟು ಹಸನಾಗಲಿ ಎಂದು ಹಾರೈಸುವೆ ಎಂದರು.
English Summary:
- Nera News - Kannada breaking news fastest growing online News website delivers the Top News, Cinema News, Sports, Cricket, Karnataka, Politics, Photo Gallery, and Videos in Kannada Live news Channel, Kannada breaking news