ದಿಗಂತ್-ಗೆ ಏನೂ ಆಗಿಲ್ಲ, ಆತಂಕ ಪಡಬೇಡಿ ಎಂದ ಕುಟುಂಬಸ್ಥರು.

ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ.


ದಿಗಂತ್-ಗೆ ಏನೂ ಆಗಿಲ್ಲ. ಆರೋಗ್ಯವಾಗಿದ್ದಾರೆ, ಯಾರೂ ಭಯಪಡುವ ಅಗತ್ಯ ಇಲ್ಲ" ಎಂದು ನಟ ದಿಗಂತ್ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಮೂಲಕ ದಿಗಂತ್ ಅಫಘಾತದ ಸುದ್ಧಿಯಿಂದ ಆತಂಕಗೊಂಡಿದ್ದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. 

ಇಂದು ಮಧ್ಯಾಹ್ನ, ಕನ್ನಡ ನಟ ದಿಗಂತ್ ಗೋವಾದಲ್ಲಿ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. . . 

ನಟ ತಮ್ಮ ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ (Goa Tour) ತೆರಳಿದ್ದರು. ಈ ವೇಳೆ ದಿಗಂತ್ (Actor Diganth) ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. . ಸದ್ಯ ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. 

ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.

ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ.

English Summary: - Nera News - Kannada breaking news fastest growing online News website delivers the Top News, Cinema News, Sports, Cricket, Karnataka, Politics, Photo Gallery, and Videos in Kannada Live news Channel, Kannada breaking news

Latest Kannada Breaking News